6:40 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು