3:12 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು