5:41 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು