2:31 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ

04/05/2025, 21:34

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು.
ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈವಾ ಮೈರಾ ಡಿ ಮೆಲ್ಲೊ, ಜಿಯಾ ನಿಶಿತಾ ವೇಗಸ್, ನತಾಲಿಯಾ ಸಾರಾ ಕ್ರಾಸ್ತಾ, ನಿವಿಲ್ ನೀಲ್ ಡಿ ಸೋಜಾ, ಜೆಸೆಲ್ ವಿಯಾ ಕ್ರಾಸ್ತಾ ಎಂಬ 11 ಜನ ಮಕ್ಕಳು ಪ್ರಥಮವಾಗಿ ಪರಮ ಪವಿತ್ರ ಪ್ರಸಾದ ಸ್ವೀಕರಿಸಿದರು.
ಚರ್ಚಿನ ಪ್ರಧಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಮತ್ತು ಬೆಳ್ಳೂರಿನ ಫಾ. ಸಿರಿಲ್ ವಾಲ್ಡರ್ ಅವರ ಉಪಸ್ಥಿತಿಯಲ್ಲಿ ಸಂಭ್ರಮದ ಬಲಿ ಪೂಜೆ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್, ಶಿಕ್ಷಕಿ ರೆನಿಟಾ ಟೆಲ್ಲಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು