4:12 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ

04/05/2025, 21:34

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು.
ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈವಾ ಮೈರಾ ಡಿ ಮೆಲ್ಲೊ, ಜಿಯಾ ನಿಶಿತಾ ವೇಗಸ್, ನತಾಲಿಯಾ ಸಾರಾ ಕ್ರಾಸ್ತಾ, ನಿವಿಲ್ ನೀಲ್ ಡಿ ಸೋಜಾ, ಜೆಸೆಲ್ ವಿಯಾ ಕ್ರಾಸ್ತಾ ಎಂಬ 11 ಜನ ಮಕ್ಕಳು ಪ್ರಥಮವಾಗಿ ಪರಮ ಪವಿತ್ರ ಪ್ರಸಾದ ಸ್ವೀಕರಿಸಿದರು.
ಚರ್ಚಿನ ಪ್ರಧಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಮತ್ತು ಬೆಳ್ಳೂರಿನ ಫಾ. ಸಿರಿಲ್ ವಾಲ್ಡರ್ ಅವರ ಉಪಸ್ಥಿತಿಯಲ್ಲಿ ಸಂಭ್ರಮದ ಬಲಿ ಪೂಜೆ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್, ಶಿಕ್ಷಕಿ ರೆನಿಟಾ ಟೆಲ್ಲಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು