3:02 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ

04/05/2025, 21:34

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು.
ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈವಾ ಮೈರಾ ಡಿ ಮೆಲ್ಲೊ, ಜಿಯಾ ನಿಶಿತಾ ವೇಗಸ್, ನತಾಲಿಯಾ ಸಾರಾ ಕ್ರಾಸ್ತಾ, ನಿವಿಲ್ ನೀಲ್ ಡಿ ಸೋಜಾ, ಜೆಸೆಲ್ ವಿಯಾ ಕ್ರಾಸ್ತಾ ಎಂಬ 11 ಜನ ಮಕ್ಕಳು ಪ್ರಥಮವಾಗಿ ಪರಮ ಪವಿತ್ರ ಪ್ರಸಾದ ಸ್ವೀಕರಿಸಿದರು.
ಚರ್ಚಿನ ಪ್ರಧಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಮತ್ತು ಬೆಳ್ಳೂರಿನ ಫಾ. ಸಿರಿಲ್ ವಾಲ್ಡರ್ ಅವರ ಉಪಸ್ಥಿತಿಯಲ್ಲಿ ಸಂಭ್ರಮದ ಬಲಿ ಪೂಜೆ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್, ಶಿಕ್ಷಕಿ ರೆನಿಟಾ ಟೆಲ್ಲಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು