4:13 AM Saturday21 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು