12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು