11:07 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು