1:01 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು