3:16 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು