12:09 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

11 ಕೆವಿ ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ: ಮಂಗಳೂರಿನಲ್ಲಿ 30ರಂದು ವಿದ್ಯುತ್ ವ್ಯತ್ಯಯ

29/07/2021, 10:50

ಮಂಗಳೂರು (reporterkarnataka news): 33/11  ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕೈಗೊಂಡ ಕಾರಣ ಜುಲೈ 30ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.  
ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜಿ.ಎಚ್.ಎಸ್. ರೋಡ್, ಪಿ.ಎಂ. ರಾವ್‍ರೋಡ್, ಜುವೆಲ್ಲರಿರೋಡ್, ನಂದಾದೀಪ ರಸ್ತೆ, ಜೋಡುಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು