4:11 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

11ಕೆವಿ ಸೌತ್ ವಾರ್ಫ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ: ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

25/08/2021, 09:10

ಮಂಗಳೂರು(reporterkarnataka.com): ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 26ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ಹ್ಯಾಮಿಲ್ಟನ್ ಸರ್ಕಲ್, ಡಿ.ಸಿ.ಆಫೀಸ್, ಸೇಂಟ್ ಆನ್ಸ್, ಗೂಡ್ ಶೆಡ್ ರಸ್ತೆ, ಸಂಜೆವಾಣಿ, ಬದ್ರಿಯಾ ರೋಡ್, ಧಕ್ಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮುಲ್ಕಿ/ನಂದಿಕೂರು: ನಗರದ 110/11 ಕೆವಿ ಮುಲ್ಕಿ ಹಾಗೂ ನಂದಿಕೂರು ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಆಗಸ್ಟ್ 26 ರಂದು ಮೆಸ್ಕಾಂ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಆದ ಕಾರಣ ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಮುಲ್ಕಿ, ಕೆ.ಎಸ್. ರಾವ್ ನಗರ, ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ, ಬಪ್ಪನಾಡು, ಕುಬೆವೂರು, ಶಿಮಂತೂರು, ಅತಿಕಾರಿಬೆಟ್ಟು, ಕಿನ್ನಿಗೋಳಿ, ಮೂರುಕಾವೇರಿ, ಪುನರೂರು, ಐಕಳ, ದಾಮಸ್ ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, ತೋಕೂರು, ಪಾವಂಜೆ, ಚೇಳಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು