10:59 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

11 ಕೆವಿ ಎಂಪಿಟಿ ಫೀಡರಿನಲ್ಲಿ ಜಂಪರ್ ಬದಲಾವಣೆ:  23ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

22/07/2021, 11:44

ಮಂಗಳೂರು (reporterkarnataka news): ನಗರದ 33/11 ಕೆ.ವಿ ನೆಹರೂ ಮೈದಾನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ.ಎಂ.ಪಿ.ಟಿ ಫೀಡರಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಪಿ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಆ ಪ್ರಯುಕ್ತ ಇದೇ 2021 ರ ಜುಲೈ 23 ರಂದು ಬೆಳಿಗ್ಗೆ 10 ಗಂಟೆಯಿಂದ  ಸಂಜೆ 5 ಗಂಟೆಯವರೆಗೆ ಬಂದರ್ ಪೊಲೀಸ್ ಸ್ಟೇಷನ್ , ಗಾಂಧಿ ಸನ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್, ಮುಖ್ಯ ಪ್ರಾಣ ಟೆಂಪಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆ ಮಾಡಲಾಗುತ್ತದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು