5:47 PM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ 22ರಂದು ಶ್ರದ್ಧಾಂಜಲಿ

21/05/2025, 15:44

ಮಂಗಳೂರು(reporterkarnataka.com): 2010ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಮೇ 22ರಂದು ನಡೆಯಲಿದೆ.
ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಈ ಸ್ಥಳದಲ್ಲಿ ಮೇ 22 ರಂದು ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಚಿತ್ರ: ದಿ ಗಾರ್ಡಿಯನ್

ಇತ್ತೀಚಿನ ಸುದ್ದಿ

ಜಾಹೀರಾತು