2:51 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಿಹಿ ಸುದ್ದಿ; ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೋವಿಡ್ ಶೀಲ್ಡ್ ಲಸಿಕೆ ಲಭ್ಯ

03/06/2021, 20:40

ಮಂಗಳೂರು (reporterkarnataka news): ಜಿಲ್ಲೆಯ ಕೋವಿಡ್ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಕೋವಿಡ್ ಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಜೂನ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ನೀಡಲಾಗುವುದು.
ಮಂಗಳೂರಿನಲ್ಲಿರುವ 10 ನಗರ ಆರೋಗ್ಯ ಕೇಂದ್ರಗಳಾದ ಜೆಪ್ಪು, ಎಕ್ಕೂರು, ಪಡೀಲ್, ಶಕ್ತಿನಗರ, ಕುಂಜತ್ತಬೈಲು, ಬಿಜೈ ಕಾಪಿಕಾಡ್(ಲೇಡಿಹಿಲ್), ಕುಳಾಯಿ, ಕಸಬ ಬೆಂಗ್ರೆ, ಬಂದರ್, ಸುರತ್ಕಲ್ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿರುವ ನಗರ ಆರೋಗ್ಯ ಕೇಂದ್ರಕ್ಕೆ ಬರುವ ಫಲಾನುಭವಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ನೋಂದಾವಣೆ (ಔಟಿಟiಟಿe ಖegisಣಡಿಚಿಣioಟಿ) ತಿತಿತಿ.ಛಿoತಿiಟಿ.gov.iಟಿ ಮಾಡಿ ಂಠಿಠಿoiಟಿಣmeಟಿಣ Sheಜuಟe  ಮಾಡಿಕೊಂಡು ಬಂದು ಲಸಿಕೆಯನ್ನು ಪಡೆಯಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು