10:41 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಸಿಹಿ ಸುದ್ದಿ; ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೋವಿಡ್ ಶೀಲ್ಡ್ ಲಸಿಕೆ ಲಭ್ಯ

03/06/2021, 20:40

ಮಂಗಳೂರು (reporterkarnataka news): ಜಿಲ್ಲೆಯ ಕೋವಿಡ್ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಕೋವಿಡ್ ಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಜೂನ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ನೀಡಲಾಗುವುದು.
ಮಂಗಳೂರಿನಲ್ಲಿರುವ 10 ನಗರ ಆರೋಗ್ಯ ಕೇಂದ್ರಗಳಾದ ಜೆಪ್ಪು, ಎಕ್ಕೂರು, ಪಡೀಲ್, ಶಕ್ತಿನಗರ, ಕುಂಜತ್ತಬೈಲು, ಬಿಜೈ ಕಾಪಿಕಾಡ್(ಲೇಡಿಹಿಲ್), ಕುಳಾಯಿ, ಕಸಬ ಬೆಂಗ್ರೆ, ಬಂದರ್, ಸುರತ್ಕಲ್ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿರುವ ನಗರ ಆರೋಗ್ಯ ಕೇಂದ್ರಕ್ಕೆ ಬರುವ ಫಲಾನುಭವಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ನೋಂದಾವಣೆ (ಔಟಿಟiಟಿe ಖegisಣಡಿಚಿಣioಟಿ) ತಿತಿತಿ.ಛಿoತಿiಟಿ.gov.iಟಿ ಮಾಡಿ ಂಠಿಠಿoiಟಿಣmeಟಿಣ Sheಜuಟe  ಮಾಡಿಕೊಂಡು ಬಂದು ಲಸಿಕೆಯನ್ನು ಪಡೆಯಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು