2:02 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ

29/01/2026, 23:02

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿದರು.


ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು