6:01 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು