3:33 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು