12:51 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು