12:35 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು