6:01 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

2 ಲಕ್ಷ ರೂ. ಲಂಚ ಸ್ವೀಕಾರ: ಎಸಿಬಿ ಬಲೆಗೆ ಚಿಕ್ಕಮಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ಯೋಜನಾಧಿಕಾರಿ

08/04/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ದೊಡ್ಡ ತಿಮಿಂಗಿಲವೊಂದು ಎಸಿಬಿ ಬಲೆಗೆ ಬಿದ್ದಿದೆ. ಸಿಡಿಎ ಸಹಾಯಕ ಯೋಜನಾಧಿಕಾರಿ ಶಿವಕುಮಾರ್ 2 ಲಕ್ಷ ಹಣ ಪಡೆಯುವ ವೇಳೆ‌ ಎಸಿಬಿ ಬಲೆಗೆ  ಬಿದ್ದಿದ್ದಾರೆ .

ಕಚೇರಿ ಪಕ್ಕದಲ್ಲಿಯೇ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.

ಲೇಔಟ್ ನಿರ್ಮಿಸಲು ಗೋಪಿನಾಥ್ ಎಂಬುವರಿಂದ ಲಂಚ ಪಡೆಯುವ ವೇಳೆ‌ ದಾಳಿಯಾಗಿದೆ. ಬ್ರೋಕರ್ ರಮೇಶ್ ಎಂಬುವನ ಮೂಲಕ ಸಂಪರ್ಕಿಸಿದ್ದ ದೂರುದಾರ.

ಎಸಿಬಿ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಎಂಟೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಮುಂಗಡ ಹಣ ಎರಡು ಲಕ್ಷ ಪಡೆಯುವ ವೇಳೆ‌ ಎಸಿಬಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು