6:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

2 ಲಕ್ಷ ರೂ. ಲಂಚ ಸ್ವೀಕಾರ: ಎಸಿಬಿ ಬಲೆಗೆ ಚಿಕ್ಕಮಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ಯೋಜನಾಧಿಕಾರಿ

08/04/2022, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ದೊಡ್ಡ ತಿಮಿಂಗಿಲವೊಂದು ಎಸಿಬಿ ಬಲೆಗೆ ಬಿದ್ದಿದೆ. ಸಿಡಿಎ ಸಹಾಯಕ ಯೋಜನಾಧಿಕಾರಿ ಶಿವಕುಮಾರ್ 2 ಲಕ್ಷ ಹಣ ಪಡೆಯುವ ವೇಳೆ‌ ಎಸಿಬಿ ಬಲೆಗೆ  ಬಿದ್ದಿದ್ದಾರೆ .

ಕಚೇರಿ ಪಕ್ಕದಲ್ಲಿಯೇ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.

ಲೇಔಟ್ ನಿರ್ಮಿಸಲು ಗೋಪಿನಾಥ್ ಎಂಬುವರಿಂದ ಲಂಚ ಪಡೆಯುವ ವೇಳೆ‌ ದಾಳಿಯಾಗಿದೆ. ಬ್ರೋಕರ್ ರಮೇಶ್ ಎಂಬುವನ ಮೂಲಕ ಸಂಪರ್ಕಿಸಿದ್ದ ದೂರುದಾರ.

ಎಸಿಬಿ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಎಂಟೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಮುಂಗಡ ಹಣ ಎರಡು ಲಕ್ಷ ಪಡೆಯುವ ವೇಳೆ‌ ಎಸಿಬಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು