1:21 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು