1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು