1:27 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು