9:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು