5:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಟ್ವೆಂಟಿ-20 ವಿಶ್ವಕಪ್ ಸೂಪರ್ -12 ಪಂದ್ಯ: ಪಾಕಿಗೆ ಭಾರತದ ವಿರುದ್ಧ 10 ವಿಕೆಟ್ ಗಳ ಗೆಲುವು 

25/10/2021, 00:07

ದುಬೈ(reporterkarnataka.com): ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ (ಔಟಾಗದೆ 68)ಹಾಗೂ ಮುಹಮ್ಮದ್ ರಿಝ್ವಾನ್ (ಔಟಾಗದೆ 78) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.  

ಟ್ವೆಂಟಿ-20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕ್ ಮೊದಲ ಬಾರಿ ಗೆಲುವಿನ ನಗೆ ಬೀರಿತು.

ಬಾಬರ್ ಆಝಂ ಹಾಗೂ ರಿಝ್ವಾನ್ ಪಾಕಿಸ್ತಾನ ವಿರುದ್ಧದ ಟ್ವೆಂಟಿ-20ಯಲ್ಲಿ ಗರಿಷ್ಠ ಜೊತೆಯಾಟ ನಡೆಸಿದರು. ಆಝಂ 40 ಎಸೆತಗಳಲ್ಲಿ(4 ಬೌಂಡರಿ, 2 ಸಿಕ್ಸರ್) ಹಾಗೂ ರಿಝ್ವಾನ್ 41 ಎಸೆತಗಳಲ್ಲಿ(3 ಬೌಂ., 2 ಸಿ.)ಅರ್ಧಶತಕಗಳನ್ನು ಪೂರೈಸಿದರು.

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್  ಮಾಡಿದ ಭಾರತವು ಪವರ್ ಪ್ಲೇ ವೇಳೆ ಅಗ್ರ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.

ಇತ್ತೀಚಿನ ಸುದ್ದಿ

ಜಾಹೀರಾತು