10:25 AM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ

05/08/2021, 11:50

ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 

ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್‌ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್ತು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು