ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!! ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ. ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು. ಆದರೆ ನಗರದ... ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ... ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ. ಲಾಕ್ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್... ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ ! ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ !ಮಂಗಳೂರು(reporterkarnataka news): ಬ್ಯಾಂಕಿಂಗ್, ಎಲ್ಲೈಸಿ, ಎಸ್ ಎಸ್ ಸಿ ಪ್ರವೇಶ ಪರೀಕ್ಷೆಗೆ ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಯಲ್ಲಿ ಫೌಂಡೇಶನ್ ಕೋರ್ಸ್ ಸೌಲಭ್ಯ ದೊರ... ಕಾಣದ ಕೊರೊನಾಕ್ಕೆ ಕಡಲನಗರಿ ಮತ್ತೆ ಸ್ತಬ್ಧ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಅಲೆಯ ಬೀಸಿಗೆ ಫುಲ್ ಲಾಕ್ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಒಂದು ದಿನ ರಿಲಾಕ್ಸ್ ನೀಡಿದ ಬಳಿಕ ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ರಾಜ್ಯ 14 ದಿನಗಳ ದೀರ್ಘ ಲಾಕ್ ಡೌನ್ ಗೆ ಜಾರಿದೆ. ದಕ್ಷಿಣ ಕನ್ನಡ... ಜೀವನದಲ್ಲಿ ಮಾರ್ಗ ಬದಲಾಯಿಸಲು ಹಾಗೂ ಹೊಸ ವಿಚಾರಗಳನ್ನು ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಲು ಮಹೇಶ್ ಗುರೂಜಿ ಕರೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸೋಮನಾಥ ವಿಜಯವ ಸ್ಥಾನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಋಷಿ ಪ್ರಭಾಕರ್ ಗುರೂಜಿ ಇವರ ಸಹಯೋಗದಲ್ಲಿ ಸಿದ್ಧ ಸಮಾಧಿ ಯೋಗ ಎಂಬ ಕಾರ್ಯಕ್ರಮವನ್ನು ಶ್ರೀ ಮಹೇಶ ಚಾರ್ಯರು ಚಾಲನೆ ನೀಡಿದರು... ಎಬಿವಿಪಿ ಹೋರಾಟಕ್ಕೆ ಸಂದ ಜಯ: ವಿಟಿಯು ಪರೀಕ್ಷೆ ಕೊನೆಗೂ ಮುಂದೂಡಿಕೆ ಮಂಗಳೂರು(reporterkarnataka news): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ. ರಾಜ್ಯ ಸರಕಾರ ಲಾಕ್ ಡೌನ್ ಘೋಷಿದ ಬಳಿಕವೂ ವಿಟಿಯು ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಇದನ್ನು ಗಮನಿಸಿದ ಎಬಿವಿಪಿ ನಾಯಕರು ವಿಟಿಯು ... ಕೋವಿಡ್ ಸೋಂಕಿತರ ಸೇವೆಗೆ ಕೆಐಒಸಿಎಲ್ ನಿಂದ ಪಾಲಿಕೆಗೆ ಆಂಬ್ಯುಲೆನ್ಸ್ ಕೊಡುಗೆ ಮಂಗಳೂರು(reporterkarnataka news): ಸರಕಾರದ ಅಧೀನ ಸಂಸ್ಥೆಯಾದ ಕೆಐಒಸಿಎಲ್ ಒಂದು ತಿಂಗಳ ಮಟ್ಟಿಗೆ ಮಂಗಳೂರು ಮಹಾನಗರಪಾಲಿಕೆಗೆ ಆ್ಯಂಬ್ಯುಲೆನ್ಸ್ ಹಾಗೂ ವಾಹನ ಚಾಲಕನನ್ನು ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ತಿಂಗಳ ಕಾಲ ಕಾರ್ಯನಿರ್ವಹಿಸಲ... ರಾಜ್ಯಾದ್ಯಂತ ಇಂದು ರಾತ್ರಿ 9ರಿಂದ ಮೇ 12ರ ವರೆಗೆ ಲಾಕ್ ಡೌನ್: ವಿಮಾನ ಹಾರಲಿದೆ, ರೈಲು ಓಡಲಿದೆ !! ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಆದರೆ ವಿಮಾನಗಳು ಹಾರಾಟ ನಡೆಸಲಿವೆ. ರೈಲು ಹಳಿಗಳ ಮೇಲೆ ಓಡಲಿವೆ. ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ... ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ ರಾಯಚೂರು(reporterkarnataka news): ಮಸ್ಕಿ ದಲಿತ ಹೋರಾಟಗಾರ ಶ್ರಮಜೀವಿ ಎಂದೇ ಪ್ರಖ್ಯಾತಿ ಪಡೆದ ನಾಗಪ್ಪ ತತ್ತಿ ಸೋಮವಾರ ನಿಧನರಾದರು. ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡ... 1 2 3 … 6 Next Page » ಜಾಹೀರಾತು