7:53 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು