ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ: ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ. ... ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ ನವದೆಹಲಿ(reporterkarnataka news): ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿ... ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಜ್ಯದಲ್ಲಿ ನಾಳೆಯಿಂದ 14 ದಿನ ಮತ್ತೆ ಲಾಕ್ಡೌನ್ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. 14 ದಿನಗಳ ಲಾಕ್ಡೌನ... ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka news): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ತೆರೆದಿದೆ. ಸಂಸ್ಥೆಯು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ- ಪಿಜಿಸಿಇಟಿ ಟ್ರೈನಿಂಗ್ (ಪೋಸ್ಟ್ ಗ್ರಾಜ್ಯುವೇಟ್ ಕಾಮನ್ ಎಂಟ್ರೆನ್ಸ್ ಟ... ಸಾರ್ವಜನಿಕರಿಗೆ ಕೊರೊನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ: ಸಂಸದ ಎಸ್.ಮುನಿಸ್ವಾಮಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ - ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗ... ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ: 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಒಪ್ಪಿಗೆ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಲಸಿಕೆ ಸಮಸ್ಯೆ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯಕ್ಕೆ ಹೆಚ್ಚುವರಿಯಾಗಿ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇ... ಭಿಕ್ಷೆ ಬೇಡಿಯಾದರೂ ಆಮ್ಲಜನಕ ತನ್ನಿ: ಕೇಂದ್ರ ಸರಕಾರಕ್ಕೆ ದಿಲ್ಲಿ ಹೈಕೋರ್ಟ್ ಕಟು ಸೂಚನೆ ನವದೆಹಲಿ(reporterkarnataka news); ಭಿಕ್ಷೆಯನ್ನಾದರೂ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ ... ಇದು ದಿಲ್ಲಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೀಡಿದ ಕಟು ಪದದ ಎಚ್ಚರಿಕೆ. ಆಮ್ಲಜನಕದ ಕೊರತೆಯಿಂದ ತತ್ತರಿಸಿ ಹೋಗಿರುವ ದೆಹಲಿಯ ಹಲವು ಆಸ್ಪತ್ರೆಗಳು ದಿಲ್ಲಿ ಹೈಕೋರ್ಟ್ ಮೊ... ಹೆಚ್ಚುತ್ತಿರುವ ಕೊರೊನಾ ಸೋಂಕು: ರಾಯಚೂರು ಬಂದ್; ವಾಹನ ಸಂಚಾರ ಸ್ತಬ್ದ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ನಗರದಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನದಿಂದ ಇಡೀ ನಗರವನ್ನು ಬಂದ್ ಮಾಡಲಾಗಿದೆ. ರಾಯಚೂರು ನಗರದ ಎಲ್ಲ ಅಂಗಡಿ ಮುಂಗಟ್ಟು ಹಾಗೂ ಎಲ್ಲ ತರಹದ ... ಮಂಗಳೂರು ನಗರದಲ್ಲಿ ಬಾಯಿ ತೆರೆದು ಬಲಿಗಾಗಿ ಕಾಯುತ್ತಿದೆ ಫುಟ್ ಪಾತ್ ಗಳು!: ಕಾರ್ಪೊರೇಟರ್ ಗಳು ಏನು ಮಾಡುತ್ತಿದ್ದಾರೆ ? ಮಂಗಳೂರು(reporterkarnataka news): ಚೆನ್ನಾಗಿರುವ ರಸ್ತೆಯನ್ನು ಅಗೆದು ಮತ್ತೆ ಕಾಂಕ್ರೀಟ್ ಹಾಕುತ್ತಾರೆ, ಕೆಡಹಿದ ಕ್ಲಾಕ್ ಟವರ್ ನ ಜಾಗದಲ್ಲಿ ಮೊಡರ್ನ್ ಕ್ಲಾಕ್ ಟವರ್ ಕಟ್ಟಿಸುತ್ತಾರೆ. ಆದರೆ ಜನ ಸಾಮಾನ್ಯರು ಓಡಾಡುವ ಫುಟ್ ಪಾತ್ ಮಾತ್ರ ಅಲ್ಲಲ್ಲಿ ಬಾಯಿ ಬಿಟ್ಟು ಬಲಿಗಾಗಿ ಕಾಯುತ್ತಿದೆ. ಸ್ಮಾ... ಜಪ್ಪು ಮಹಾಕಾಳಿಪಡ್ಪು ರಸ್ತೆ ಅಭಿವೃದ್ಧಿ ಕಾಮಗಾರಿ: ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಪೊಲೀಸ್ ಕಮಿಷನರ್ ಆದೇಶ ಮಂಗಳೂರು (reporterkarnataka news): ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಿಂದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗನ್ಸ್ ಗೇಟ್ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ರಸ್ತೆ... « Previous Page 1 2 3 4 … 6 Next Page » ಜಾಹೀರಾತು