12:18 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು