2:50 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ 

13/05/2021, 20:26

ಮಂಗಳೂರು(reporterkarnataka news):

ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ   ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು.




 ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ್ತೂರಿನ ಬಡ ಕುಟುಂಬ ಕ್ಕೆ ದಿನಸಿ ಆಹಾರ ಕಿಟ್ ನೀಡಲಾಯಿತು. ನವೀನ್ ಪುತ್ತೂರು ಆದ್ಯ ಕಾರ್ಕಳ, ಲಾಲಿತ್ಯ ಕುಮಾರ್ ಬೇಲೂರು, ನಿರೀಕ್ಷಾ ಶೆಟ್ಟಿ, ಮೈತ್ರಿ ಮಾದಗುಂಡಿ, ವೈಷ್ಣವಿ ಉಜಿರೆ, ಅನ್ವಿ ನಾಯಕ್, ಆರದಿರಲಿ ಸದಸ್ಯರು ಹುಟ್ಟು ಹಬ್ಬದ  ಪ್ರಯುಕ್ತ ಕಿಟ್ ನೀಡಿದರು. ಎಜೆ.ಆಸ್ಪತ್ರೆಯ ಡಾ.ಪ್ರಶಾಂತ್ ಮಾರ್ಲ, ಮಾಧ್ಯಮ ಮಿತ್ರರು  ಶಿಕ್ಷಕ ಶಿಕ್ಷಕಿಯರು.  ಹಾಗು ಅನೇಕ ನಟ ನಟಿಯರು  ಸಂಘ ಸಂಸ್ಥೆಗಳು ಗಣ್ಯರು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು