11:37 PM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು