3:45 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ

17/05/2021, 16:07

ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ ಕಾಲದ ಅನಿಶ್ಚಿತತೆಯ ಬದುಕು ಕೊನೆಗೊಂಡಿದೆ. 

ನೌಕಾ ಸೇನೆಯ ಹೆಲಿಕಾಪ್ಟರ್ ಮತ್ತು ಶಿಪ್ ಮೂಲಕ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ.

ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಸೋಮವಾರ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು