11:25 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು