8:44 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ,

19/05/2021, 08:24

ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದಿ ಕಾರಿನಲ್ಲಿ ಬೇಟೆಗೆ ತೆರಳಿದ್ದು, ಪ್ರೀತಂ ಮತ್ತು ರಾಬಿನ್ ತಿಮ್ಮಯ್ಯ ಎಂಬುವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಬಂಧಿತರಿಂದ ಜಿಂಕೆ ಮರಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ ಜೊತೆಗಿದ್ದ ನಾಲ್ವರು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು