12:26 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಸೃಷ್ಟಿ ಕಲಾ ವಿದ್ಯಾಲಯದಲ್ಲಿ ಯಕ್ಷೋತ್ಸವ: ಸುಬ್ರಹ್ಮಣ್ಯ ಧಾರೇಶ್ವರ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಡಿವೈಡರ್ ಹಾರಿದ ಕಾರು ತಾಯಿ ಸಾವು , ಮಗಳು ಗಂಭೀರ

20/05/2021, 14:09

ಮಂಗಳೂರು(reporterkarnatakanews):ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕುಂಪಲ ನಿವಾಸಿ ವಸಂತಿ (50) ಮೃತರು. ಪುತ್ರಿ ಶ್ರೀಜಾ ( 20) ಎಂಬವರನ್ನು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಕುಂಪಲ ಕಡೆಯಿಂದ ಕಲ್ಲಾಪುವಿನತ್ತ ಸ್ಕೂಟರಿನಲ್ಲಿದ್ದ ತಾಯಿ ಮಗಳಿಗೆ , ಮಂಗಳೂರಿನಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಫ್ಲೈಓವರ್ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿ ಸವಾರೆಯಾಗಿದ್ದ ವಸಂತಿ ಫ್ಲೈಓವರಿನಿಂದ ಕೆಳಗೆ ರಸ್ತೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕ ಶಮಿತ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು