4:49 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು