12:21 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು