3:35 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ

27/05/2021, 15:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. 

ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ಕಳೆದ ಶಾಸಕರ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದಿಂದ ಸ್ಪರ್ಧಿಸಿ ಅಧಿಕ ಮತಗಳಿಂದ ಸೋಲು ಕಂಡಿದ್ದರು. ನಂತರ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಸೇವೆ ಮಾಡುವುದರ ಮುಖಾಂತರ ತಮ್ಮ ಕೆಲಸದ ಜೊತೆಗೆ ಹೆಸರು ಮಾಡಿದ್ದರು. ಅವರಿಗೆ ಬಹು ದಿನಗಳಿಂದ ಅನಾರೋಗ್ಯ ಇರುವುದರಿಂದ ಇಂದು ನಿಧನರಾಗಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿಗಳಿಗೆ ಬಹಳ ನಂಟು ಅವರದು ಅಲ್ಲದೆ ಸಚಿವ ಬಿ. 

ಶ್ರೀರಾಮುಲು ಅವರ ಆಪ್ತ ಸ್ನೇಹಿತರಾಗಿದ್ದರು ಅವರ ಪರವಾಗಿ ಶ್ರೀ ರಾಮುಲು ಅಭಿಮಾನಿ ಬಳಗದಿಂದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಗದಿಂದ ಶೇಖರಪ್ಪ ತಳವಾರ್ ಅವರಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಬಿಜೆಪಿ ರಾಜಕಾರಣಿ ಮಲ್ಲಪ್ಪ ಚಿತ್ತಾಪುರ್ 

ಅಂಕುಶದೊಡ್ಡಿ, ಮಾಜಿ ಶಾಸಕ ಪ್ರತಾಪ್ ಗೌಡ, ಪಾಟೀಲ್ ಅಪ್ಪಾಜಿ ಗೌಡ್ರು ಕಾರ್ಲ್ ಕುಂಟೆ ವಿಶ್ವನಾಥ್,  ಅಮೀನಗಡ ಸಂಗಮೇಶ್, ಹತ್ತಿಗುಡ್ಡ ಶಿವಪುತ್ರ, ಹರಳಹಳ್ಳಿ ಶಿವಶರಣಯ್ಯ, ಸೊಪ್ಪಿಮಠ ಬಸವಂತ್ರಾಯ,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾದಿಮನಿ ವೀರ ಲಕ್ಷ್ಮಿ, ಮಸ್ಕಿ ನೂತನ ಶಾಸಕ ಬಸನಗೌಡ ತುರ್ವಿಹಾಳ್ , ಕೃಷ್ಣ ಚಿಗರಿ ಆರ್ ಕೆ ನಾಯಕ್, ಶರಣು ನಾಯಕ್, ಮಲ್ಲಿಕಾರ್ಜುನ್ ಪಾಟೀಲ್  ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು