2:45 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು