3:47 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ

29/05/2021, 07:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ  ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ಗಳ ಪರಿಹಾರದ ಚೆಕ್ಕನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಮೃತಪಟ್ಟ ವ್ಯಕ್ತಿಯ ಪರವಾಗಿ ಅವರ ಪತ್ನಿ ಆಸ್ಮಾ ಇಸಾಕ್ ಕೋಲೂರ್ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಪರಿಹಾರದ ಚೆಕ್ಕನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಸತ್ತಿ ಶಾಖಾಧಿಕಾರಿ ಬಿ. ಎಸ್. ಶೀಲವಂತ, ನ್ಯಾಯವಾದಿ ಸಿದ್ದಾರೂಢ ಸವದಿ, ಚಿದಾನಂದ್ ಸವದಿ, 

ದತ್ತಾ ವಾಸ್ಟರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು