ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ. ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ ... ‘ಯಾಸ್’ ಚಂಡಮಾರುತದ ಭೀತಿ : ಮೇ 29 ರವರೆಗೆ 25 ರೈಲುಗಳ ಸಂಚಾರ ರದ್ದು ನವದೆಹಲಿ(reporterkarnataka news) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ 'ಯಾಸ್' ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ ತಿಳಿಸಿದೆ. ಪೂರ್ವ-ಮಧ್ಯ ಬಂಗಾಳ ... ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ ಎನ್ನುವುದೇ ಗೊತ್ತಿಲ್ಲ !:ಆರೋಗ್ಯ ಇಲಾಖೆಯ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನು... ಮಂಗಳೂರು (reporterkarnataka news): ಜಿಲ್ಲಾ ಆರೋಗ್ಯ ಇಲಾಖೆ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಗರಂ ಆಗಿದ್ದಾರೆ. ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ.?ಯಾವ ಯಾವ ಆರೋಗ್ಯ ಕೇಂದ್ರಗಳಲ್ಲಿ ಎಷ್ಟೆಷ್ಟು ಸಂಗ್ರಹಿಸಲಾಗುತ್ತಿದೆ ? ಅವುಗಳನ್ನು ಯಾವಾಗ ಪರೀಕ್ಷೆಗೆ ಕಖು... ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ ವೀಡಿಯೋ ನೋಡಲು ಕ್ಲಿಕ್ ಮಾಡಿ 'ವಾಯ್ಸ್ ಆಫ್ ಆರಾಧನಾ' ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ 'ನಮ್ಮೂರ ವಾರ್ತೆ' ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲ... ಮಸ್ಕಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆ: ಗ್ರಾಮಸ್ಥರಿಗೆ ಮಾಹಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಆದೇಶದಂತೆ ಮಸ್ಕಿ ತಾಲೂಕಿನ ಮೆದಿಕಿನಾಳ, ತಲೆಕಾನ್, ಮಾರಲದಿನ್ನಿ, ಅಡವಿಭಾವಿ, ಮಸ್ಕಿ, ಹಾಲಾಪುರ, ಸಂತೆಕೆಲ್ಲೂರು, ಗುಡದೂರು, ಉದ್ಬಾಳ, ಗೌಡನಬಾವಿ, ತೋರಣದಿನ್ನಿ, ಹಿರೆದಿನ... ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ: ಹೆಲ್ತ್ ಕಿಟ್ ವಿತರಣೆ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಟಾಸ್ಕ್ ಫೋರ್ಸ್ ಪ್ರಮುಖರ ಸಭೆಯು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಶಾಸಕ ಕಾಮತ್ ಮಾತನಾಡಿ, ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್`ಗಳಲ್ಲೂ ಟಾಸ್ಕ್... ನಾಗಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ: ಸಂಕಷ್ಟ ಕಾಲದಲ್ಲಿ ಬಡವರ ಪಾಲಿಗೆ ಸಂಜೀವಿನಿ ನಾಗಮಂಗಲ(reporterkarnataka news):ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನ್ ಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆಯಿತು. ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳಗೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹ... ಜಿಯೋದಿಂದ ಗ್ರಾಹಕರಿಗೆ 39 ರೂ. ಮತ್ತು 69 ರೂ.ಗಳ ಅಗ್ಗದ ಹೊಸ ಪ್ಲಾನ್ : ಮಾಹಿತಿಗಾಗಿ ಮುಂದಕ್ಕೆ ಓದಿ ನವದೆಹಲಿ(reporterkarnataka news):ಜಿಯೋ ತನ್ನ ಗ್ರಾಹಕರಿಗಾಗಿ ಅಗ್ಗದ ಎರಡು ರೀಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. 39 ರೂ. ಮತ್ತು 69 ರೂ.ಗಳ ಪ್ಲಾನ್ ಇದಾಗಿದೆ. ಜಿಯೋ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ ಮೊದಲ ಪ್ಲಾನ್ ಆಗಿದೆ ಇದಾಗಿದೆ. ಜಿಯೋ ಪರಿಚಯಿಸಿರುವ ನೂತನ 39 ಮತ್ತು 69 ರೂಪಾಯ... ಸಿಬಿಎಸ್ ಇ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ನಿರ್ಧಾರ: ಜೂನ್ 1ರಂದು ದಿನಾಂಕ ಪ್ರಕಟ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಸಿಬಿಎಸ್ ಇಯ 12ನೇ ತರಗತಿ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಜೂನ್ 1ರಂದು ದಿನಾಂಕ ನಿಗದಿಪಡಿಸಲಾಗುವುದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಗ್ರೂಪ್ ಆಫ್... ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತ ಅಬ್ಬರ : ರಾಜ್ಯದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ ಬೆಂಗಳೂರು(reporterkarnataka news): 'ತೌಕ್ತೆ' ಚಂಡಮಾರುತದ ಬೆನ್ನಲ್ಲಿಯೇ 'ಯಾಸ್' ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ 26 ರಂದು ಓಡಿಶಾ ಮತ್ತು ಪಶ್ಚಿಮ ಬಂಗಾಳ ಕರ... « Previous Page 1 …8 9 10 11 12 … 25 Next Page » ಜಾಹೀರಾತು