ಕಷ್ಟದಲ್ಲಿರುವ ಮಂಗಳಮುಖಿಯರಿಗೆ ಆಸರೆಯಾದ ಶ್ರೀದೇವಿ ನಾಯಕ್: ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರಿನಲ್ಲಿ ಸಂಕಷ್ಟದಲ್ಲಿರುವ ಮಂಗಳಮುಖಿಯರನ್ನು ಕರೆದು ಅವರಿಗೆ ಅನ್ನಸಂತರ್ಪಣೆ ಆಹಾರ ಕಿಟ್ ಕೊಡುವುದರ ಮೂಲಕ ಶ್ರೀದೇವಿ ನಾಯಕ್ ಮತ್ತೆ ಕಣ್ಣೀರು ಒರೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ವೇದಿಕೆಯುದ್ದೇಶಿಸ... ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜ... ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ ಸಾರ್ವಜನಿಕ ಸರಕಾರದ ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು. ಸಾಮಾಜಿಕ ಅ... ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಕೂಡ ರದ್ದು?: ಶೀಘ್ರದಲ್ಲೇ ಹೊರ ಬೀಳಲಿದೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಆದೇಶ ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಅರ್ಭಟದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡುವ ಕುರಿತು ಚಿಂತನೆ ಆರಂಭವಾಗಿದೆ. ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸಬೇಕೆ ? ಅಥವಾ ಬೇಡ... ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕ... ಲಾಕ್ ಡೌನ್ ನಿಯಮ ಪಾಲಿಸಿ ಊರಿನವರಿಂದಲೇ ಶಾಲೆ ಕಟ್ಟಡ ದುರಸ್ತಿ; ದ.ಕ. ಜಿಲ್ಲೆಯಲ್ಲೇ ಅಪರೂಪದ ಘಟನೆ !! ಅನುಷ್ ಪಂಡಿತ್ ಮಂಗಳೂರು Info.reporterkarnataka@gmail.com ದೇಶದಾದ್ಯಂತ ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲ... ಜನರು ಕೊರೊನಾ ಅಲೆಗೆ ತತ್ತರಿಸಿ ಹೋಗಿದ್ದಾರೆ. ಉದ್ಯೋಗಸ್ಥ ಲಾಕ್ ಡೌನ್ ನಿಂದ ಮನೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ಮಕ್ಕಳು ಆನ್ಲೈನ್ ಶಿಕ್ಷಣ... ಕನಕದಾಸರ ಕೀರ್ತನೆಗಳು;ಸಾಮಾಜಿಕ ವಾಸ್ತವ ಡಾ. ಸುಬ್ರಹ್ಮಣ್ಯ ಸಿ ಕುಂದೂರು drsubramanyac1@gmail.com ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಭಕ್ತಿ ಮೀಮಾಂಸೆಗೆ ಕೀರ್ತನೆಯ ದ್ರವ್ಯವನ್ನು ಒದಗಿಸಿದ ಸಂತ ಕನಕದಾಸರು, ಇವರ ಕೀರ್ತನೆಗಳು ಸಮಾಜವನ್ನು ಕಟ್ಟುವ ಹಾಗೂ ಸಾಮಾಜಿಕ ವಾಸ್ತವವನ್ನು ಅನುಸಂಧಾನ ಮಾಡುವ ನೆಲೆಯಿಂದ ಸತ್ಯಶೋಧನೆಯ ದಾರಿಯನ್ನು ಕಾ... ಹಸಿ ಕಸ, ಒಣ ಕಸ ಮನೆ ಮನೆಗಳಲ್ಲೇ ವಿಂಗಡಿಸಿ: ತ್ಯಾಜ್ಯ ಸಂಗ್ರಹಕರು ನಮ್ಮ ನಿಮ್ಮ ಹಾಗೆ ಅವರು ಕೂಡ ಮನುಷ್ಯರೇ ಅನುಷ್ ಪಂಡಿತ್ ಮಂಗಳೂರು ifo.reporterkarnataka@gmail.com ಮಂಗಳೂರು ಮಹಾನಗರಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಮನೆಗಳು ಹಾಗೂ ವಾಣಿಜ್ಯ ಚಟುವಟಿಕೆಯವರ ಹಸಿ ಕಸ ಮತ್ತು ಒಣ ಕಸ ಮೂಲದಲ್ಲೇ ವಿಂಗಡಿಸಿ ಕೊಡಲು ಆದೇಶ ನೀಡಿದೆ. ಈ ಹಿಂದೆಯೂ ಇಂತಹ ಆದೇಶ ನೀಡಿ ಇನ್ನೇನು ಪೂರ್ಣ ಪ್ರಮಾಣದಲ್ಲಿ... ಭಾರತೀಯ ರಕ್ಷಣಾ ಸಂಶೋಧನಾ ವಿಭಾಗದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಕೋವಿಡ್ ಪ್ರತಿಕಾಯ ಟೆಸ್ಟ್ ಕಿಟ್ ನವದೆಹಲಿ(reporterkarnataka news): ಭಾರತೀಯ ರಕ್ಷಣಾ ಸಂಶೋಧನಾ ವಿಭಾಗವು ಕೋವಿಡ್ ಸೋಂಕಿನ ವಿರುದ್ಧದ ಹೋರಾಟಕ್ಕೆ 2ಡಿಜಿ ಹೆಸರಿನ ಔಷಧ ಅಭಿವೃದ್ಧಿಪಡಿಸಿದ್ದು, ಇದೀಗ ಕೋವಿಡ್ ಪ್ರತಿಕಾಯ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಿದೆ. 'ಡಿಪ್ ಕೋವನ್' ಹೆಸರಿನ ಈ ಕಿಟ್ ಶೇ. 97ರಷ್ಟು ಸೂಕ್ಷ್ಮತೆ ಮತ್ತ... ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ ನಾಗಮಂಗಲ(reporterkarnataka news): ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು. ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್... « Previous Page 1 …10 11 12 13 14 … 25 Next Page » ಜಾಹೀರಾತು