ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ... ಮಂಗಳೂರು ವಿಮಾನ ದುರಂತಕ್ಕೆ 11 ವರ್ಷ: ಮುಂಜಾನೆ 6.14ಕ್ಕೆ 159 ಮಂದಿಯ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಲೀನವಾಗಿತ್ತು! ಮಂಗಳೂರು(reporterkarnataka news): ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 11 ವರ್ಷ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಬಹಳ ದುಃಖಕರ ವಿಷಯವೆಂದರೆ ವಿಮಾನ ನಿಲ್ದಾಣದಲ್ಲೇ ದುರಂತ ಸಂಭವಿಸಿತ್ತು. ಪ್ರಯಾಣಿಕರು ಇನ್ನೇನು ಭೂಸ್ಪರ್ಶ ಮಾಡಬ... ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು . ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯ... ನೀಲಾಕಾಶದಲ್ಲಿ ಸದಾ ಮಿನುಗುವ ತಾರೆ ಕಲ್ಪನಾ ಚಾವ್ಲಾ: ಭಾರತದ ಪ್ರಥಮ ಮಹಿಳಾ ಗಗನ ಯಾತ್ರಿ ತೇಜಸ್ವಿ ಕೆ. ಪೈಲಾರು info.reporterkarnataka@gmail.com ನೀಲಾಕಾಶದಲ್ಲಿ ಮಿನುಗುವ ನಕ್ಷತ್ರ, ಮೋಡಗಳನ್ನು ಬೆರಗುಗಣ್ಣಿನಿಂದ ನೋಡದವರಾರು ಹೇಳಿ..? ಮೊಗೆದಷ್ಟು ಮುಗಿಯದ ವಿಸ್ಮಯಗಳ ಆಗರ ಬಾಹ್ಯಾಕಾಶ. ಚಿಕ್ಕ ಮಗುವಿನಿಂದ ಹಿಡಿದು ವಯೋವೃದ್ಧರವರೆಗೆ ಆಗಸದ ಮೇಲಿನ ಕುತೂಹಲ ಹೆಚ್ಚುತ್ತಲೇ ಸಾಗಿದೆ.... ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnatak@gmail.com ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣ... ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್ನಿಂದ 885 ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.... ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದ... ಕೊರೊನಾ ನಿಯಂತ್ರಣಕ್ಕ ಏನೇನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಿ, ಕಾಂಗ್ರೆಸ್ ಬೆಂಬಲ ಸದಾ ಇದೆ: ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ( reporterkarnataka news) :ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಿ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗ ನಿಯಂತ್ರಣಕ್ಕೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ ಎಂದು ... ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ ಮಂಗಳೂರು(reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರ... ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶ... « Previous Page 1 …12 13 14 15 16 … 25 Next Page » ಜಾಹೀರಾತು