ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ ನವದೆಹಲಿ(reporterkarnataka news): ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ. ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾ... ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ ಮಂಗಳೂರು(reporterkarnataka news) ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ... ಬಡವರ ಡಾಕ್ಟರ್ ‘ ಅಥಣಿಯ ಡಾ. ಆನಂದ ಮೊಳೇಕರ್: ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ; ಇದೇ ಸ್ಪೆಷಾಲಿಟಿ ಅಥಣಿ(reporterkarnataka news): ಕೊರೋನಾ ಎಂಬ ಮಹಾಮಾರಿ ಜಗತ್ತನ್ನೇ ನಡುಗಿಸುತ್ತಿದೆ. ಎಲ್ಲಿ ನೊಡಿದರೂ ಸಾಲು ಸಾಲು ಸಾವಿನ ಸುದ್ದಿಗಳೇ. ಆಕ್ಸಿಜನ್ ಕೊರತೆ, ವೆಂಟಿಲೇಟರ್ ಕೊರತೆಗಳೇ ಹೆಚ್ಚು. ಸಣ್ಣ ಪುಟ್ಟ ಎಂದು ತಿಳಿದುಕೊಂಡ ರೋಗಗಳಾದ ನೆಗಡಿ, ಕೆಮ್ಮು, ಜ್ವರಗಳೇ ಈಗ ಮನುಕುಲದ ಹೆದರಿಕೆಗೆ ಕಾರಣಗಳ... ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ ಟೀಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ ಟೀಕಿಸಿದ್ದಾರೆ. ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ ಪ್ಯಾಕೇಜ್ ಘ... ಕೋಲಾರ ಜಿಲ್ಲೆಯಲ್ಲಿ ಇನ್ನು 3 ದಿನ ಕಠಿಣ ಲಾಕ್ ಡೌನ್ ನಿಯಮ ಜಾರಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ನಾಳೆ, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊ... ಕೇರಳದಲ್ಲಿ ಸತತ 2ನೇ ಬಾರಿ ಎಡರಂಗ ಅಧಿಕಾರಕ್ಕೆ: ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರತಿಜ್ಞೆ ಸ್ವೀಕಾರ ತಿರುವನಂತಪುರ(reporterkarnataka news): ಕೇರಳ ಎಡರಂಗ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಜ್ಞೆ ಸ್ವೀಕರಿಸಿದರು. ಸತತ ಎರಡನೇ ಬಾರಿ ಕೇರಳದಲ್ಲಿ ಎಡರಂಗ ಸರಕಾರ ಅಧಿಕಾರಕ್ಕೆ ಬಂದಿದೆ. ಕೇರಳದ ಸಂಪ್ರದಾಯದಂತೆ ಒಂದು ಅವಧಿಗೆ ಎಲ್ ಡಿಎಫ್ ಅಧಿಕಾರಕ್ಕೆ ಬ... ಡಿವೈಡರ್ ಹಾರಿದ ಕಾರು ತಾಯಿ ಸಾವು , ಮಗಳು ಗಂಭೀರ ಮಂಗಳೂರು(reporterkarnatakanews):ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ... ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ ತಿರುವನಂತಪುರ(reporterkarnataka news); ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ. ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ... ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ: ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.... ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನ... « Previous Page 1 …14 15 16 17 18 … 25 Next Page » ಜಾಹೀರಾತು