ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು. ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ... Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.! ಮಂಗಳೂರು (Reporter Karnataka News) ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ... ಹತ್ತನೇ ತರಗತಿ ಪರೀಕ್ಷೆ ಮುಂದೂಡಿಕೆ:ಜೂನ್ 21ಕ್ಕೆ ನಡೆಯಲ್ಲ ಎಸ್ಸೆಸ್ಸೆಲ್ಸಿ ಎಕ್ಸಾಂ ಬೆಂಗಳೂರು (Reporter Karnataka News) ಜೂ. 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ... ದಕ್ಷಿಣ ಕನ್ನಡ ಜಿಲ್ಲೆಗೆ 100 ವೆಂಟಿಲೇಟರ್: ನಳಿನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ಬೆಂಗಳೂರು(reporterkarnataka news): ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೋವಿಡ್ ಸ್ಥಿತಿಗತಿಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ದಕ್ಷಿಣ ... ಕೊರೊನಾದಿಂದ ಬಚಾವ್ ಆದ ಬಳಿಕ ಹದಿನಾಲ್ಕು ಬಾರಿ ಪ್ಲಾಸ್ಮಾ ದಾನ ಮಾಡಿದ ಅಜಯ್ ಮುಂಬಾಯಿ(Reporter Karnataka News) ಪುಣೆಯ ಐವತ್ತು ವರ್ಷದ ವ್ಯಕ್ತಿಯೊಬ್ಬರು ಕಳೆದ ವರ್ಷ ಜುಲಾಯಿಂದ ಇಲ್ಲಿಯವರೆಗೆ ಬರೋಬ್ಬರಿ 14 ಬಾರಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಹೌದು, ಪುಣೆಯ ಅಜಯ್ ಮುನೊಟ್ ಎನ್ನುವವರು ಕಳೆದ ವರ್ಷ ಕೊರೊನಾಗೆ ತುತ್ತ... 50 ಲಕ್ಷ ರೂ. ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್... 10 ದಿನ ಕೊರೊನಾ ಚಿಕಿತ್ಸೆಗೆ 5 ಲಕ್ಷ ರೂಪಾಯಿ ಬಿಲ್ !: ಇದು ಮಂಗಳೂರಿನ ಖಾಸಗಿ ಆಸ್ಪತ್ರೆಗಳ ಸುಲಿಗೆಯ ಕಥೆ ಮಂಗಳೂರು(reporterkarnataka news): 10 ದಿನದ ಚಿಕಿತ್ಸೆಗೆ ಬರೋಬ್ಬರಿ 5 ಲಕ್ಷ ರೂ. ಬಿಲ್. ಇದು ಕೊರೊನಾ ಎರಡನೇ ಅಲೆಯ ಕೋವಿಡ್ ರೋಗಿಗಳನ್ನು ಲೂಟುವ ಪರಿ. ಕೊರೊನಾ ಮೊದಲ ಅಲೆಯ ಸಂದರ್ಭ "ಖಾಸಗಿ ಆಸ್ಪತ್ರೆಗಳು ದುಬಾರಿ ಬಿಲ್ ವಿಧಿಸಿ ಸೋಂಕಿತರನ್ನು ಸುಲಿಗೆ ಮಾಡುತ್ತಿವೆ" ಎಂದು ಪ್ರತಿ ದಿನ ದೂರ... ಕೋಲಾರ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ: ಸಚಿವ ಲಿಂಬಾವಳಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡವರು ಅವರ ಮೊಬೈಲ್ ನಂಬರ್ , ವಿಳಾಸ ಸರಿಯಾಗಿ ನೀಡಿದರೆ , ನಿಮ್ಮ ಪ್ರಾಣ ರಕ್ಷಣೆಗೆ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯ ,ಕನ್ನಡ ಮತ್ತು ಸ... ಕೊರೊನಾ ಗೆದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ. ದೊರೆಸ್ವಾಮಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಅವರು ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಹಾಗೂ ಸಿಬ್... ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ ಫಾಜಿಪುರ : ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿ... « Previous Page 1 …20 21 22 23 24 25 Next Page » ಜಾಹೀರಾತು